-->
Showing posts with label state. Show all posts
Showing posts with label state. Show all posts

ಬೆಂಗಳೂರು: ಗೋವಾಕ್ಕೆ ಹನಿಮೂನ್‌ಗೆ ಕರೆದೊಯ್ದ ಪ್ರಿಯಕರ ಪ್ರೇಯಸಿಯ ಕತ್ತು ಸೀಳಿ ಕೊಲೆ

ಬೆಂಗಳೂರು: ರಾಜ್ಯ ರಾಜಧಾನಿಯ ಯುವತಿಯೊಬ್ಬಳು ಗೋವಾದಲ್ಲಿ ತನ್ನ ಪ್ರಿಯಕರನಿಂದಲೇ ಕೊಲೆಯಾಗಿದ್ದಾಳೆ. ಕೊಲೆ ಮಾಡಿದ ಆರೋಪಿಯೂ ಬೆಂಗಳೂರಿನವನೇ. ಆದರೆ, ಆರೋಪಿ ...

ಗೋವಾದಲ್ಲಿ ಮಧುಚಂದ್ರಕ್ಕೆ ಕರೆದೊಯ್ದು ಪ್ರೇಯಿಸಿ ಹತ್ಯೆಗೈದ ಪ್ರಿಯಕರ

  ಗೋವಾದ ದಕ್ಷಿಣ ಜಿಲ್ಲೆಯ ದಾರ್ಬಂಡೋರಾದ ಪಿಲಿಯೆಮ್‌ನಲ್ಲಿ ಜೂನ್ 16, 2025 ರಂದು 22 ವರ್ಷದ ಬೆಂಗಳೂರು ಮೂಲದ ಯುವತಿಯೊಬ್ಬಳ ಶವ ಕಾಡಿನ ಪ್ರದೇಶದಲ್ಲಿ ಕಂಡುಬಂದಿದೆ. ಈ ...

ಸಂಡೂರಿನಲ್ಲಿ ಸಿಕ್ಕಿಬಿದ್ದ ಕಾಮುಕ: ಬರೋಬ್ಬರಿ 13 ಸಾವಿರ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಪತ್ತೆ

  ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಮುಂಬೈ ಪೊಲೀಸರು 25 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಈತ ಮಹಿಳೆಯರ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಗ...

ವಿಚ್ಛೇದಿತ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡು ದೋಖಾ: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್

  ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 17, 2025 ರಂದು ಒಂದು ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ವಿಚ್ಛೇದಿತ ಮಹಿಳೆಯೊಬ್ಬರನ್ನು ಆಕೆಯ ಖಾಸಗ...

ಲಾರಿ-ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವ ಡ್ಯಾನ್ಸರ್‌ಗಳು ಸ್ಥಳದಲ್ಲೇ ಸಾವು

  ನೆಲಮಂಗಲ, ಬೆಂಗಳೂರು : ಬೆಂಗಳೂರಿನ ಹೊರವಲಯದ ನೆಲಮಂಗಲದ ಕುಣಿಗಲ್ ಬೈಪಾಸ್‌ನಲ್ಲಿ ಸೋಮವಾರ (ಜೂನ್ 16, 2025) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿಯೊಂ...

ಮಹಿಳೆಯ ನಗ್ನಳಾಗುವಂತೆ ಮಾಡಿ ವೀಡಿಯೋ, ಅತ್ಯಾಚಾರಕ್ಕೆ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರೆಸ್ಟ್

ಬೆಂಗಳೂರು: ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಆಕೆಯನ್ನು ಬೆತ್ತಲೆಯಾಗುವಂತೆ ಮಾಡಿ ಅದನ್ನು ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪದ...

ಪ್ರೀತಿ ಕೊಂದ ಕೊಲೆಗಾರ 6 ತಿಂಗಳ ಬಳಿಕ ಸಿಕ್ಕಿಬಿದ್ದ: ಹಂತಕನ ಹೆಡೆಮುರಿ ಕಟ್ಟಿದ್ದೇ ರೋಚಕ (Complete Story)

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಸಂಭವಿಸಿದ ಒಂದು ಭೀಕರ ಕೊಲೆ ಪ್ರಕರಣವು ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶವನ್ನು ಹುಟ್ಟುಹಾಕಿ...

ಮನೆಯಲ್ಲಿ ಜಗಳ, ಖರ್ಚಿಗೆ ದುಡ್ಡಿಲ್ಲ- ಹೊಟೇಲ್‌ ಬುಕ್ ಮಾಡಿ ಖೋಟಾನೋಟು ಪ್ರಿಂಟ್ ಮಾಡಿದ್ದ ಯುವಕ ಅಂದರ್

ಬೆಂಗಳೂರು: ಖರ್ಚಿಗೆ ದುಡ್ಡಿಲ್ಲವೆಂದು ಟೆಕ್ಸ್​​ಟೈಲ್ಸ್​ ಉದ್ಯಮಿಯ ಪುತ್ರನೋರ್ವನು ಖೋಟಾ ನೋಟು ಪ್ರಿಂಟ್ ಮಾಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ...

20 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳ ಶವ ಪತ್ತೆಯಾದ ಘಟನೆ ಜೂನ್ 13, 2025ರಂದು ಬೆಳಕಿಗೆ ಬಂದಿದೆ....

ಆನೇಕಲ್‌ | ಆಟವಾಡ್ತಿದ್ದಾಗ ಕರೆಂಟ್ ಶಾಕ್‌ ತಗುಲಿ 11 ವರ್ಷದ ಬಾಲಕಿ ಸಾವು

  ಬೆಂಗಳೂರು, ಜೂನ್ 10, 2025: ಬೆಂಗಳೂರಿನ ಆನೇಕಲ್ ತಾಲೂಕಿನ ನಾರಾಯಣಘಟ್ಟ ಗ್ರಾಮದಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್‌ಗೆ ಒಳಗಾಗಿ 11 ವರ್ಷದ ಬಾಲಕಿ...

ಬೆಂಗಳೂರಿನಲ್ಲಿ ಕಂಡ ಕಂಡ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಕೊನೆಗೂ ಸಿಕ್ಕಿಬಿದ್ದ

  ಬೆಂಗಳೂರು, ಜೂನ್ 10, 2025: ಬೆಂಗಳೂರಿನ ಪುಲಕೇಶಿನಗರ ಪೊಲೀಸರು ಕಂಡ ಕಂಡ ಹೆಣ್ಣುಮಕ್ಕಳಿಗೆ ಮುತ್ತಿಟ್ಟು, ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ 37 ವರ್ಷ...

ಓಯೋ ರೂಮ್‌ನಲ್ಲಿ ಪ್ರಿಯತಮೆ ಬರ್ಬರ ಹತ್ಯೆ, 17 ಬಾರಿ ಇರಿದು ಕೊಂದ ಪ್ರಿಯಕರ

  ಬೆಂಗಳೂರಿನ ಪೂರ್ಣ ಪ್ರಜ್ಞಾ ಲೇಔಟ್‌ನ ಓಯೋ ಹೋಟೆಲ್ ರೂಮ್‌ನಲ್ಲಿ ಒಂದು ಭಯಾನಕ ಕೊಲೆ ಘಟನೆ ನಡೆದಿದೆ. 33 ವರ್ಷದ ವಿವಾಹಿತ ಮಹಿಳೆಯನ್ನು ಆಕೆಯ 25 ವರ್ಷದ ಪ್ರಿಯಕರ ಚಾ...

ಇಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಇಡೀ ಕುಟುಂಬಕ್ಕೆ ವಿಷ ಹಾಕಿದ್ಲು!

  ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆರಳೂರು ಗ್ರಾಮದಲ್ಲಿ 2025 ರ ಜೂನ್ 7 ರಂದು ಒಂದು ಭಯಾನಕ ಘಟನೆ ನಡೆದಿದೆ. ಈ ಘಟನೆಯಲ್ಲಿ ಒಬ್ಬ ಸೊಸೆ, ತನ್ನ ಅಕ್ರಮ ಸಂಬಂಧಕ್ಕೆ ಅಡ...

ಮಲಗಿದ್ದ ಜೋಡಿಯಲ್ಲಿ ಮಹಿಳೆಯನ್ನು ಎಬ್ಬಿಸಿ ಮಂಚಕ್ಕೆ ಕರೆದ: ಪತ್ನಿಯೊಂದಿಗೆ ಜಗಳವಾಡಿ ಮನೆ ತೊರೆದವನು ಬೀದಿ ಹೆಣವಾದ

ಚಿಕ್ಕಬಳ್ಳಾಪುರ: ಇಲ್ಲಿನ ಬಿಬಿ ರಸ್ತೆಯ ಸುಮಾ ಆಗ್ರೋ ಸೀಡ್ಸ್ ಅಂಗಡಿ ಮುಂಭಾಗ ಜೂನ್ 4 ರಂದು ನಡೆದ ಅಂಬೇಡ್ಕರ್ ಕಾಲನಿ ನಿವಾಸಿ ಶ್ರೀಕಾಂತ್ ಕೊಲೆಗೆ ಬಿಗ್ ...

ಪೋಷಕರು ಬಿಎಂಡಬ್ಲ್ಯು ಕಾರು ಖರೀದಿಸಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಯುವಕ

ಪೋಷಕರು ಬಿಎಂಡಬ್ಲ್ಯೂ ಕಾರು ಖರೀದಿಸಿಲ್ಲವೆಂದು ಮನನೊಂದ ಯುವಕನೊಬ್ಬ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದಿಪೇಟೆ ಜಿಲ್ಲೆಯಲ್ಲಿ ನಡೆದಿದೆ. ...

ಗ್ಯಾಸ್ ಡೆಲಿವರಿ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ

    ಸಾಂದರ್ಭಿಕ ಚಿತ್ರ ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಗ್ಯಾಸ್ ಸಿಲಿಂಡರ್ ಡೆಲಿವರಿ ನೀಡುವ ನ...

ಸಂಸಾರ ಮಾಡಲು ಸರಗಳ್ಳತನ: ಚಿಕ್ಕಬಳ್ಳಾಪುರದಲ್ಲಿ ಪ್ರೇಮಿಗಳ ಬಂಧನ !

  ಚಿಕ್ಕಬಳ್ಳಾಪುರದಲ್ಲಿ ಒಂದು ಅಸಾಮಾನ್ಯ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ. ಸಂಸಾರ ಸಾಗಿಸಲು ಹಣದ ಅಗತ್ಯಕ್ಕಾಗಿ ಪ್ರೇಮಿಗಳಾದ ಇಬ್ಬರು ಚಿನ್ನದ ಸರಗಳ್ಳತನಕ್ಕೆ ಇಳಿದ...

ಕೊಡಗು: 19 ವರ್ಷದ ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ

  ಮಡಿಕೇರಿ : ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಹಳ್ಳಿಗಟ್ಟು ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ದು...

ಪ್ರೀತಿಸಿ ಮದುವೆಯಾದವಳನ್ನು ಚಾಕುವಿನಿಂದ ಇರಿದು ಕೊಂದ ಪಾಪಿ ಪತಿ

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡ...

ವರ್ಲ್ಡ್ ಯುನಿವರ್ಸಿಟಿ ಗೇಮ್ಸ್: ಆಳ್ವಾಸ್‌ನ 11 ಕ್ರೀಡಾಪಟುಗಳು ಭಾಗಿ

ವರ್ಲ್ಡ್ ಯುನಿವರ್ಸಿಟಿ ಗೇಮ್ಸ್: ಆಳ್ವಾಸ್‌ನ 11 ಕ್ರೀಡಾಪಟುಗಳು ಭಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಒಟ್ಟು 32 ಕ್ರೀಡಾಪಟುಗಳು ಭಾಗವಹಿಸಿದ ಹಿರಿಮೆ ಜರ್ಮನಿಯ ರಿಯಾನ್-...